News Karnataka Kannada
Tuesday, April 30 2024

ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

27-Jul-2021 ಕರಾವಳಿ

ಮಂಗಳೂರು: ಯೋಗ ಮಾಡುವ ಸಂದರ್ಭ ಬಿದ್ದು ತಲೆಗೆ ಪೆಟ್ಟಾಗಿ ಖಾಸಗೀ ಆಸ್ಪತ್ರೆಯಲ್ಲಿ ಕಳೆದೊಂದು ವಾರದಿಂದ ಕೋಮ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ ಅವರಿಗೆ (80) ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆಸ್ಕರ್ ಫರ್ನಾಂಡಿಸ್​ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮಿದುಳಿನ ರಕ್ತನಾಳದಲ್ಲಿ...

Know More

ಸುಪ್ರಸಿದ್ದ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ದೇಹ ಬೆಂಗಳುರು ಮೆಡಿಕಲ್‌ ಕಾಲೇಜಿಗೆ ಹಸ್ತಾಂತರ

02-Jul-2021 ಕರ್ನಾಟಕ

ಬೆಂಗಳೂರು: ಖ್ಯಾತ ವಿಜ್ಞಾನ ಬರಹಗಾರ, ಡಿಆರ್​ಡಿಒ ಮಾಜಿ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ (59) ಅವರು 10 ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇಂದು ಮಧ್ಯಾಹ್ನ 1 ಗಂಟೆಗೆ ವಿಧಿವಶರಾಗಿದ್ದಾರೆ. 10 ದಿನಗಳ ಹಿಂದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು