ಬೆಳಗಾವಿ : ಜನಸಾಮಾನ್ಯರಿಗೆ ಒಂದು ರೂಲ್ಸ್ ಜನಪ್ರತಿನಿಧಿಗಳಿಗೆ ಒಂದು ರೂಲ್ಸ್..? ಎನ್ನುವಂತಾಗಿದೆ ಇಲ್ಲಿನ ಸ್ಥಿತಿಗತಿ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದಿದ್ದು, ಕೊರೋನಾ ರೂಲ್ಸ್ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ...
Know MoreGet latest news karnataka updates on your email.