News Karnataka Kannada
Thursday, May 09 2024

ಈಜಲು ಹೋದ ಯುವಕ ಸುಳಿಗೆ ಸಿಲುಕಿ ನೀರುಪಾಲು

28-Mar-2024 ಮೈಸೂರು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್ ಕಟ್ಟೆಯಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಟ್ ನಿವಾಸಿ 23 ವರ್ಷದ ಅಭಿಷೇಕ್ ಮೃತ ಯುವಕನಾಗಿದ್ದಾನೆ. ನಂಜನಗೂಡು ಪಟ್ಟಣದಿಂದ ತನ್ನ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದಾರೆ. ಈ ವೇಳೆ ಅಭಿಷೇಕ್, ಸುಳಿಗೆ ಸಿಲುಕಿ ಸಾವನಪ್ಪಿದ್ದಾನೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು