News Karnataka Kannada
Friday, May 10 2024

ಆಫ್ಘನಿಸ್ಥಾನ ಈಗಿನ ಪರಿಸ್ಥಿತಿ ನೋಡಿ ಸಿಎಎ ಯಾಕೆ ಅವಶ್ಯ ಎಂದು ತಿಳಿಯ ಬೇಕಿದೆ : ಸಚಿವ ಹರ್ದೀಪ್ ಸಿಂಗ್ ಪುರಿ

23-Aug-2021 ದೆಹಲಿ

ನವದೆಹಲಿ: ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ  ಅಫ್ಘಾನಿಸ್ತಾನದಿಂದ 168 ಭಾರತೀಯರನ್ನು ಸ್ಥಳಾ0ತರಿಸಿದ ಬೆನ್ನಲ್ಲೇ  ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿಎಎ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಏಕೆ ಅಗತ್ಯ ಎಂಬುದಕ್ಕೆ ನೆರೆ ರಾಷ್ಟ್ರ ಅಫ್ಘಾನಿಸ್ತಾನದಲ್ಲಿನ ಅಸ್ಥಿರ ಪರಿಸ್ಥಿತಿ ಕಾರಣ ಹೇಳುತ್ತದೆ ಎಂದು ಲೇಖನವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಹರ್ದೀಪ್ ಸಿಂಗ್ ಪುರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು