News Karnataka Kannada
Saturday, May 18 2024

ಅಯೋದ್ಯೆಗೆ ಮೋದಿ ಬೇಟಿ : ರಾಮಲಲ್ಲಾನಿಗೆ ಸಾಷ್ಟಾಂಗ ನಮಸ್ಕಾರ

06-May-2024 ಉತ್ತರ ಪ್ರದೇಶ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ...

Know More

ಸಾಗರ್‌ ಪರ ಖರ್ಗೆ, ಸಿಎಂ, ಡಿಸಿಎಂ ಪ್ರಚಾರ ನಾಳೆ : ಈಶ್ವರ ಖಂಡ್ರೆ

23-Apr-2024 ಬೀದರ್

ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ (ಏ.24) ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು