ಮಂಗಳೂರು: ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಜಾತ್ರೆಯಲ್ಲಿನ ದೃಶ್ಯವೊಂದು ವೈರಲ್ ಆಗಿದೆ. ಮಟ್ಕಾ ಸೋಡಾ ವ್ಯಾಪಾರಿಗಳು ಜನರ ಆರೋಗ್ಯದ ಜೊತೆ ಆಟ ಆಡುತ್ತಿರುವ ಘಟನೆಯೊಂದು ನಡೆದಿದೆ. ವೈರಲ್ ಆಗಿರುವ ದೃಶ್ಯದಲ್ಲಿ ವ್ಯಕಿಯೊಬ್ಬ ತನ್ನ ಕೊಳಕು ಕೈಗಳಿಂದ ಕಲುಷಿತ ನೀರಿನಲ್ಲಿ ಮಡಕೆಗಳನ್ನು ತೊಳೆದು ಅದರಲ್ಲಿಯೇ ಸೋಡ ಹಾಕಿ ಗ್ರಾಹಕರಿಗೆ...
Know MoreGet latest news karnataka updates on your email.