ಮಂಗಳೂರು: ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಲ್ಯ ಎಂಬಲ್ಲಿ ಜಮೀನಿಗೆ ನುಗ್ಗಿದ ಎಮ್ಮೆಯನ್ನು ಬರ್ಬರವಾಗಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಭಾನುವಾರ ಸಾಯಂಕಾಲ ಹೊಲಕ್ಕೆ ನುಗ್ಗಿದ್ದ ಎಮ್ಮೆಯನ್ನು ಹಿಡಿದು ಕೊಂದು ಹಾಕಲಾಗಿತ್ತು. ಎಮ್ಮೆಯ ಗಂಟಲನ್ನು ಆರೋಪಿಗಳು ಸೀಳಿ ಹಾಕಿದ್ದರು. ಸತ್ತು ಹೋದ ಎಮ್ಮೆಯನ್ನು ಕಂಡು ಸ್ಥಳೀಯರು...
Know Moreಮಂಗಳೂರು : ಅಡಿಕೆ ತೋಟದಲ್ಲಿ ಮೇಯಲು ಬರುತ್ತಿದ್ದ ಬೀಡಾಡಿ ಕೋಣವೊಂದನ್ನು ತೋಟದ ಮಾಲೀಕ ಮನೆ ಬಾಡಿಗೆ ಯುವಕರಿಂದ ಕೊಲ್ಲಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಮಾಡೂರಿನ ಬಲ್ಯ ಎಂಬಲ್ಲಿ ಘಟನೆ ನಡೆದಿದೆ . ಇOದು ...
Know MoreGet latest news karnataka updates on your email.