ಹಾವೇರಿ: ಕೇಂದ್ರ ನೆರೆ ಅಧ್ಯಯನ ತಂಡ ಭಾನುವಾರ ಹಾವೇರಿ ಜಿಲ್ಲೆಯ ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ವಾಸ್ತವಾಂಶ ಕುರಿತಂತೆ ಪರಿಶೀಲನೆ ನಡೆಸಿತು. ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಮಂತ್ರಾಲಯದ ಮುಖ್ಯ ಅಭಿಯಂತರರಾದ ಎಸ್.ವಿ.ಜಯಕುಮಾರ ಹಾಗೂ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಅಪರ ಕಾರ್ಯದರ್ಶಿ ಕೈಲಾಶ್ ಸಂಖ್ಲಾ ಹಾಗೂ ರಾಜ್ಯ ಸರ್ಕಾರದ...
Know MoreGet latest news karnataka updates on your email.