ರಾಮನಗರ : ಚಿರತೆ ಮನೆಗೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದಿದೆ. ರೇಣುಕಯ್ಯ ಎಂಬುವರ ಮನೆಗೆ ತಡರಾತ್ರಿ ಚಿರತೆ ನುಗ್ಗಿತ್ತು. ಇದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲು ಹಾಕಿ ಸುರಕ್ಷಿತವಾಗಿ ಹೊರಬಂದಿದ್ದರು. ಚಿರತೆ ಬರುವುದನ್ನು ಗಮನಿಸಿದ ಮನೆಯವರು ಬಾಗಿಲನ್ನು ಲಾಕ್ ಮಾಡಿದ್ದಾರೆ. ಹೀಗಾಗಿ ಚಿರತೆ ರೂಮಿನಲ್ಲಿ ಬಂಧಿಯಾಗಿತ್ತು. ನಂತರ ಮನೆಯವರು ಅರಣ್ಯ ಇಲಾಖೆಗೆ...
Know MoreGet latest news karnataka updates on your email.