ತೀರ್ಥಹಳ್ಳಿ : ಸೆಪ್ಟೆಂಬರ್ 28ರಂದು ತೀರ್ಥಹಳ್ಳಿ ತಾಲೂಕಿನ ಮಿಟ್ಲುಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಣಸೆಕೊಪ್ಪ ಅರಣ್ಯ ಪ್ರದೇಶದಲ್ಲಿ ಸ್ವಿಫ್ಟ್ ಕಾರೊಂದು ಸುಟ್ಟು ಕರಕಲಾಗಿತ್ತು. ಅದೇ ಕಾರಿನಲ್ಲಿ ಓರ್ವ ವ್ಯಕ್ತಿಯೂ ಕೂಡ ಸುಟ್ಟು ಹೋಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸಿದಾಗ ಮೊದಲು ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿತ್ತು. ಕಾರಿನ ನಂಬರ್ ಪ್ಲೇಟ್ನಿಂದ ತನಿಖೆ...
Know MoreGet latest news karnataka updates on your email.