ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ನಗರಸಭೆಯ ಉಪಾಧ್ಯಕ್ಷೆ ಕವಿತಾ ವಿರುದ್ಧ 21 ನಗರಸಭಾ ಸದಸ್ಯರು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಜಯ ಸಿಕ್ಕಿದ್ದು ಉಪಾಧ್ಯಕ್ಷೆ ಸ್ಥಾನದಿಂದ ಕವಿತಾ ರವರು ಪದಚ್ಯುತಿಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆಯಲ್ಲಿ ಕಳೆದ ತಿಂಗಳಷ್ಟೇ ಕಾಂಗ್ರೆಸ್, ಬಿಜೆಪಿ, ಬಿಎಸ್ಪಿ ಹಾಗೂ ಪಕ್ಷೇತರರು ಸೇರಿ ಒಟ್ಟು 21 ಸದಸ್ಯರು ನಗರಸಭೆ ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ...
Know MoreGet latest news karnataka updates on your email.