ಮಂಗಳೂರು:ಕೇಂದ್ರ ಸರಕಾರದ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕ್ಲೀನ್ ಇಂಡಿಯಾ ಕಾರ್ಯ ಕ್ರಮದ ಅಂಗವಾಗಿ ರವಿವಾರ ಮಂಗಳೂರು ಪತ್ರಿಕಾ ಭವನ ಸುತ್ತ ಮುತ್ತಲ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ,, ನೆಹರೂ ಯುವ ಕೇಂದ್ರ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ...
Know MoreGet latest news karnataka updates on your email.