ಮಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹಿಂದೂ ವಿರೋಧಿಗಳಿಂದ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿದೆ. ರಾಜ್ಯ ಸರ್ಕಾರ, ನ್ಯಾಯಾಲಯದ ಆದೇಶದ ನೆಪದಲ್ಲಿ ದೇವಸ್ಥಾನಗಳನ್ನು ತೆರವು ಮಾಡುತ್ತಿದೆ” ಎಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದ ಯೋಗೇಶ್ ಮುತಾ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಹೆಚ್ಚಾಗಿ ಕ್ರಿಶ್ಚಿಯನ್ ಮತಾಂತರ ನಡೆಯುತ್ತಿದ್ದು,...
Know MoreGet latest news karnataka updates on your email.