ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಳೆ ಬರುವ ನಿರೀಕ್ಷೆ ಕಡಿಮೆಯಾಗಿದೆ , ಕೆರೆ ಕಟ್ಟೆಗಳಲ್ಲಿ ನೀರು ಬತ್ತಿಹೋಗಿದ್ದು, ಜಾನುವಾರುಗಳಿಗೆ ಮೇವು, ನೀರು ಇಲ್ಲದಂತಹ ಪರಿಸ್ಥಿತಿ ಇದ್ದರೂ ಸಹ ಚಾಮರಾಜನಗರ ಜಿಲ್ಲಾಡಳಿತ ಕೇವಲ ಚುನಾವಣೆ ಕಡೆ ಹೆಚ್ಚಿನ ಗಮನ ಹರಿಸುತ್ತಿದೆಯೆ ವಿನಃ ಗೋ ಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಲು ಮುಂದಾಗುತ್ತಿಲ್ಲ ಎಂದು ಚಾಮರಾಜನಗರ ಜಿಲ್ಲೆಯ...
Know Moreಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ...
Know MoreGet latest news karnataka updates on your email.