News Karnataka Kannada
Friday, May 10 2024

ಅಪಾರ ಪ್ರಮಾಣದ ಬೆಳೆ ನಷ್ಟ 130 ಕೋಟಿ ರೂಪಾಯಿ ಬಿಡುಗಡೆಗೆ ಸಿಎಂ ಸೂಚನೆ

21-Nov-2021 ಬೆಂಗಳೂರು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಎಡೆಬಿಡದೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿವೆ. ರೈತರ ಬೆಳೆ ನೀರುಪಾಲಾಗಿದ್ದು, ಹಲವರು ಮನೆ-ಮಠ ಕಳೆದುಕೊಂಡಿದ್ದಾರೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಪರಿಹಾರ ನೀಡುವ...

Know More

ಬೆಳೆ ವೈಫಲ್ಯ, ಇಂಧನ ವೆಚ್ಚ ಏರಿಕೆ ದೆಹಲಿಯಲ್ಲಿ ತರಕಾರಿ ಬೆಲೆ ಹೆಚ್ಚಳ

17-Oct-2021 ದೆಹಲಿ

ಹೊಸದಿಲ್ಲಿ: ಬೆಳೆ ವೈಫಲ್ಯ ಮತ್ತು ಇಂಧನ ಬೆಲೆ ಏರಿಕೆಯಿಂದಾಗಿ ದೆಹಲಿ-ಎನ್ ಸಿಆರ್ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಏರಿಕೆಯಾಗಿದೆ. ಗಾಜಿಪುರ ತರಕಾರಿ ಮಾರುಕಟ್ಟೆಯಲ್ಲಿನ ಮಾರಾಟಗಾರರು ಬೆಲೆ ಹೆಚ್ಚಳದ ಕಾರಣ ಗ್ರಾಹಕರು ಈಗ ಕಡಿಮೆ ಖರೀದಿಸುತ್ತಿದ್ದಾರೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು