ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ ಸಂಪೂರ್ಣವಾಗಿ ನೆಲಕಚ್ಚಿದೆ. ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ತುಮ್ಮ ನೇರಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಗುಂದ, ನಂದಗುಂದಪುರ, ತುಮ್ಮ ನೇರಳೆ ಸೇರಿದಂತೆ ಗ್ರಾಮಗಳಲ್ಲಿ ಬೆಳೆದಿದ್ದ ಬಾಳೆ ಸೇರಿದಂತೆ ವಿವಿಧ ಬೆಳೆಗಳು...
Know Moreಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ ದಾಖಲಿಸಿದೆ. ಸೋಮವಾರ ವಯನಾಡ್ ಮಾರುಕಟ್ಟೆಯಲ್ಲಿ ರೋಬಸ್ಟಾ ಹಸಿ ಕಾಫಿ ಹಣ್ಣುಗಳ ಫಾರ್ಮ್ಗೇಟ್...
Know Moreವಾಣಿಜ್ಯ ಬೆಳೆಗಳ ಬೆಲೆ ಕುಸಿತ ಬೆಳೆಗಾರರ ಮುಖದಲ್ಲಿನ ಮಂದಹಾಸ ಕುಂದುವಂತೆ ಮಾಡಿದೆ. ರೋಬಸ್ಟಾ ಕಾಫಿ, ಕಾಳು ಮೆಣಸು ಹಾಗೂ ಏಲಕ್ಕಿ ಬೆಲೆ ಕುಸಿತವಾಗಿದ್ದು ವಾಣಿಜ್ಯ ಬೆಳೆಗಾರರಿಗೆ ಲಕ್ಷಾಂತರ ಹಣ...
Know MoreGet latest news karnataka updates on your email.