News Karnataka Kannada
Monday, May 13 2024

ವಿಶೇಷ ಪೂಜಾ ಕಾರ್ಯಗಳಿಗೆ ಚಾಲನೆ ನೀಡಿದ ಶಶಿಕಲಾ  ಜೊಲ್ಲೆ

16-Oct-2021 ಬೆಳಗಾವಿ

ಸವದತ್ತಿ : ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸಂಧರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು  ನಡೆದಿದ್ದು, ಮುಜರಾಯಿ, ಸಚಿವೆ ಶಶಿಕಲಾ ಜೊಲ್ಲೆ  ಸವದತ್ತಿಯಲ್ಲಿ  ಚಾಲನೆ ನೀಡಿದರು. ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾದ ಬೆಳಗಾವಿ ಜಿಲ್ಲೆಯ  ಸವದತ್ತಿ ಯಲ್ಲಮ್ಮದೇವಿ ದೇವಾಲಯದಲ್ಲಿ  ಶುಕ್ರವಾರ ಬೆಳಗ್ಗೆ ರಾಜ್ಯದ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ  ಜೊಲ್ಲೆ...

Know More

ಮೈಸೂರಿನ ಮನೆಗಳಲ್ಲೀಗ ಬೊಂಬೆಗಳ ಮೆರವಣಿಗೆ

12-Oct-2021 ಮೈಸೂರು

ಮೈಸೂರು: ಮೈಸೂರು ದಸರಾ ಸರಳ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ನಗರದಲ್ಲಿ ದಸರಾ ಸಂಭ್ರಮ ಕಾಣಿಸದಿದ್ದರೂ ನವರಾತ್ರಿಯ ಒಂಬತ್ತು ದಿನವೂ ಮನೆಮನೆಗಳಲ್ಲಿ ಬೊಂಬೆಗಳ ಮೆರವಣಿಗೆ ಮಾತ್ರ ಯಾವುದೇ ಅಡ್ಡಿಯಿಲ್ಲದೆ ಸಾಗುತ್ತಿದೆ. ಬೊಂಬೆ ಕೂರಿಸುವುದು ಮೈಸೂರಿನ ಮನೆಗಳಲ್ಲಿ ಮಾತ್ರವಲ್ಲ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು