News Karnataka Kannada
Tuesday, April 30 2024

ಹುತಾತ್ಮ ಡಿಸಿಎಫ್‌ ಶ್ರೀನಿವಾಸನ್‌ ಕಟ್ಟಿಸಿದ್ದ ದೇವಾಲಯಕ್ಕೆ ನಿತ್ಯ ಪೂಜೆ

26-Jun-2021 ಚಾಮರಾಜನಗರ

ಚಾಮರಾಜನಗರ : ಸಮಾಜಕ್ಕೆ ಹೀರೋ ಆದವರೊಬ್ಬರು ಹಾಗೂ ಕಾಡಿಗೆ ಕಂಟಕನಾಗಿದ್ದ ವ್ಯಕ್ತಿಯೊಬ್ಬರು. ಇವರಿಬ್ಬರೂ ಒಂದೇ ಗ್ರಾಮದಲ್ಲಿ ದೇವಾಲಯಗಳನ್ನು ಕಟ್ಟಿಸಿದ್ದು, ಒಂದರಲ್ಲಿ ನಿತ್ಯ ಪೂಜೆಯಾಗುತ್ತಿದ್ದರೇ ಇನ್ನೊಂದು ದೇವಾಸ್ಥಾನ ಭೂತ ಬಂಗಲೆಯಂತಾಗಿದೆ. ಚಾಮರಾಜನಗರ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಅರಣ್ಯಾಧಿಕಾರಿಯಾಗಿದ್ದ ಶ್ರೀನಿವಾಸ್ ಮುಂದಾಳತ್ವದಲ್ಲಿ ನಿರ್ಮಾಣಗೊಂಡ ಮಾರಿಯಮ್ಮ ದೇವಾಸ್ಥಾನದಲ್ಲಿ ನಿತ್ಯ ಪೂಜೆ-ಪುನಸ್ಕಾರ ನಡೆಯುವ ಜೊತೆಗೆ ಶ್ರೀನಿವಾಸನ್ ಅವರ ಭಾವಚಿತ್ರಕ್ಕೆ ಪ್ರಥಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು