ಚಿತ್ರದುರ್ಗ : ಭಾರೀ ಮಳೆಯಿಂದಾಗಿ ಮನೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಾರೋಬನಹಟ್ಟಿಯಲ್ಲಿ ನಡೆದಿದೆ.ಚೆನ್ನಕೇಶವ (26), ಸೌಮ್ಯ (21) ಮೃತ ದಂಪತಿ ಎಂದು ಗುರುತಿಸಲಾಗಿದೆ. ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದ ಬಿದ್ದ ಪರಿಣಾಮ ಕಾರೋಬನಹಟ್ಟಿಯ ಮನೆಯಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ ಐಮಂಗಲ ಪೊಲೀಸ್ ಠಾಣಾ...
Know MoreGet latest news karnataka updates on your email.