ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಪ್ರತಿಯೊಬ್ಬರೂ ತಮ್ಮದೇ ಶೈಲಿಯಲ್ಲಿ ಹಬ್ಬದ ಆಚರಣೆಯಲ್ಲಿ ಮುಳುಗಿದ್ದಾರೆ. ಇದೀಗ ಭಾರತೀಯರಿಗೆ ಅಮೆರಿಕಾ ಅಧ್ಯಕ್ಷ ಜೋ ಬಿಡನ್ ಕೂಡ ದೀಪಾವಳಿಯ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕತ್ತಲೆಯಿಂದ ಜ್ಞಾನ, ವಿವೇಕ ಮತ್ತು ಸತ್ಯವಿದೆ ಎಂಬುದನ್ನು ದೀಪಾವಳಿಯ ಬೆಳಕು ನಮಗೆ ನೆನಪಿಸಲಿ. ವಿಭಜನೆಯಿಂದ, ಏಕತೆ. ಹತಾಶೆಯಿಂದ ಭರವಸೆಯೆಡಗಿನ...
Know Moreಉಡುಪಿ : ನಾಡಿನಾದ್ಯಂತ ದೀಪಾವಳಿ ಹಬ್ಬದ ಖರೀದಿ ಭರಾಟೆ ಮುಂದುವರಿದಿದೆ. ಗುರುವಾರ ತೈಲ ಅಭ್ಯಂಗ, ಎಣ್ಣೆ ಶಾಸ್ತ್ರ, ಗದ್ದೆಗಳಿಗೆ ದೀಪ ಹಚ್ಚುವ ಕಾರ್ಯಕ್ರಮ ನಡೆಯಿತು. ಮೂಲ್ಕಿ ಶಾಂಭವಿ ನದಿಯಿಂದ ಉತ್ತರ ಭಾಗದವರು ಬಲೀಂದ್ರನನ್ನು ಕರೆದು...
Know Moreಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿದ ಪರಿಣಾಮ ಮಕ್ಕಳು ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ...
Know MoreGet latest news karnataka updates on your email.