News Karnataka Kannada
Saturday, May 11 2024

ಆರ್ ಎಸ್ ಎಸ್ ಬಗ್ಗೆ ಆರ್ ಧ್ರುವನಾರಾಯಣ ಹೇಳಿಕೆ ಅವರ ಬೌದ್ಧಿಕ ಅಸ್ಥಿರತೆಗೆ ನಿದರ್ಶನ : ಸಚಿವ ಸುನೀಲ್ ಕುಮಾರ್

25-Aug-2021 ಮೈಸೂರು

ಮೈಸೂರು :  ಸಂಘ ಪರಿವಾರದ ಬಗ್ಗೆ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ್ ನೀಡಿರುವ ಹೇಳಿಕೆ ಅವರ ಬೌದ್ಧಿಕ ದಿವಾಳಿತನದ ಪರಮಾವಧಿ ಎಂದು ಇಂಧನ ಹಾಗೂ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾತನಾಡಿದ ಅವರು, ಆರ್‌ಎಸ್‌ಎಸ್‌ ಅಂದ್ರೆ ತ್ಯಾಗ, ಬಲಿದಾನ, ಸೇವೆ, ಸರಳತೆಯ ಸಂಕೇತ. ಇದನ್ನು ತಿಳಿಯದೆ ಸಂಬಂಧವಿಲ್ಲದ ಹೇಳಿಕೆ ನೀಡುವುದು ಹುಚ್ಚುತನವಾಗುತ್ತದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು