ನವದೆಹಲಿ ; ತಜಿಕಿಸ್ತಾನ ದೇಶದ ರಾಜಧಾನಿ ದುಶಾನ್ಬೆ ಯಲ್ಲಿ ನಡೆಯುತ್ತಿರುವ ಶಾಂಘೈ ಕೋ ಆಪರೇಷನ್ ಆರ್ಗನೈಸೇಶನ್ ಸಭೆಯ ಸಂದರ್ಭದಲ್ಲಿ ಬುಧವಾರ ಭಾರತ ಮತ್ತು ಚೀನಾದ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿರುವುದು ತಿಳಿದುಬಂದಿದೆ. ಪೂರ್ವ ಲಡಾಖ್ನ ಪ್ಯಾಂಗಾಂಗ್ ಸರೋವರ ಪ್ರದೇಶಗಳಿಂದ ಎರಡೂ ಕಡೆಯ ಸೇನೆಗಳನ್ನ ವಾಪಸ್ ಕರೆಸಿಕೊಳ್ಳಬೇಕೆಂದು ಫೆಬ್ರವರಿಯಲ್ಲಿ ನಿರ್ಧಾರವಾದರೂ ಚೀನಾದಿಂದ ಯಾವುದೇ ಸಕಾರಾತ್ಮಕ ಪ್ರಯತ್ನವಾಗಿಲ್ಲ....
Know MoreGet latest news karnataka updates on your email.