ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಶಾರುಕ್ಖಾನ್ ಚಾಲಕನ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಮಾದಕ ಪದಾರ್ಥ ನಿಯಂತ್ರಣ ಘಟಕದ (ಎನ್ಸಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ, ಗೋರೆಗಾಂವ ಸೇರಿದಂತೆ ಮುಂಬೈನ ವಿವಿಧೆಡೆ ಶನಿವಾರ ತಡರಾತ್ರಿ ದಾಳಿ ನಡೆಸಲಾಗಿದೆ. ಸಾಂತಾಕ್ರೂಜ್ನಲ್ಲಿ ಶಿವರಾಜ್ ರಾಮದಾಸ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು...
Know MoreGet latest news karnataka updates on your email.