ಮಂಗಳೂರು: ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ತಂಡವೊಂದು ಚೂರಿ ಇರಿದ ಘಟನೆ ನಗರದ ಹೊರವಲಯದ ಎದುರುಪದವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಎಂಬಾತ ಚೂರಿ ಇರಿತದಿಂದ ಗಾಯಗೊಂಡಿದ್ದಾರೆ. ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಕೃತ್ಯ ನಡೆಸಲಾಗಿದೆ ಎಂದು ದೂರಲಾಗಿದೆ. ಗಾಯಾಳುವನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೂರು ಪೊಲೀಸರು...
Know MoreGet latest news karnataka updates on your email.