ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನು ತಮ್ಮ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆಯುತ್ತಿದೆ. ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್ ಮಂಗಳವಾರ ಎನ್ಡಿಎ ಮೈತ್ರಿ ಕೂಟದ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಹಲವು ಉಚಿತ ಗ್ಯಾರಂಟಿಗಳನ್ನ ಘೋಷಣೆ...
Know Moreನಿರುದ್ಯೋಗಿಗಳಿಗೆ ಹಾಗೂ ಇಸ್ರೋದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಆಸೆ ಇದ್ದವರಿಗೆ ಇಸ್ರೋ ನೀಡಿದೆ ಒಂದು ಗುಡ್ ನ್ಯೂಸ್.ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (NRSC) ಜೂನಿಯರ್ ರಿಸರ್ಚ್ ಫೆಲೋಶಿಪ್, ರಿಸರ್ಚ್ ಸೈಂಟಿಸ್ಟ್ ಸೇರಿ ಸುಮಾರು 71...
Know Moreಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಗೆ PA ನೇಮಕಾತಿಗಾಗಿ UPSC ಅಧಿಸೂಚನೆಯನ್ನು ಪ್ರಕಟಿಸುತ್ತದೆ. 323 ಖಾಲಿ ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಮಾರ್ಚ್ 7 ರಿಂದ ಮಾರ್ಚ್ 27, 2024 ರವರೆಗೆ ಅಧಿಕೃತ ವೆಬ್ಸೈಟ್ ಮೂಲಕ...
Know Moreಬೆಂಗಳೂರು: ರಾಜ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಪ್ರಯತ್ನದಲ್ಲಿ ಸರ್ಕಾರವು ಉದ್ಯೋಗ ಸೃಷ್ಟಿಯ ಆಧಾರದ ಮೇಲೆ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ನಲವತ್ತನೇ ವಾರ್ಷಿಕೋತ್ಸವದ...
Know MoreGet latest news karnataka updates on your email.