ಚಬೇಸಿಗೆ ಕಾಲವಾಗಿರುವುದರಿಂದ, ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು...
Know Moreಈಗ ಬೇಸಿಗೆ ಕಾಲವಾಗಿರುವುದರಿಂದ ಒಂದು ಕಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರಿನ ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಇದರ ನಡುವೆ ಮಳೆ ಸುರಿಯದ ಕಾರಣದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡಲು ಆರಂಭಿಸಿದ್ದು, ಅದರಲ್ಲೂ ಕಾಲಾರ ಈಗ ಸದ್ದು ಮಾಡುತ್ತಿದೆ. ಇದನ್ನು ತಡೆಗಟ್ಟ...
Know Moreವಾಷಿಂಗ್ಟನ್ ; ಕೋವಿಡ್ ನಿಂದಾಗಿ ಅಮೇರಿಕದಲ್ಲಿ ಜನರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಸಾಲದೆ ಫುಟ್ಬಾಲ್ ಅಂಗಳವನ್ನೇ ಆಸ್ಪತ್ರೆಯನ್ನಾಗಿ ಬದಲಾಯಿಸಲಾಗಿತ್ತು. ಇಡೀ ವಿಶ್ವದಲ್ಲೇ ಅತಿಹೆಚ್ಚು ಸಾವು ಪ್ರಕರಣಗಳು ಅಮೆರಿಕದಲ್ಲಿ ದಾಖಲಾಗಿತ್ತು. ಪರಿಣಾಮ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ...
Know MoreGet latest news karnataka updates on your email.