ಕಲಬುರಗಿ, : ನಗರದ ಯಮುನಾ ಕಾಲೋನಿಯಲ್ಲಿನ ಘಂಟೆ ಲೇಔಟ್ನಲ್ಲಿರುವ ಬಸವಮೂರ್ತಿ ಹೊಂದಿದ ದೇವಾಲಯವನ್ನು ಮಹಾನಗರ ಪಾಲಿಕೆ ತೆರವುಗೊಳಿಸುವುದನ್ನು ವಿರೋಧಿಸಿ ವೀರಶೈವ ಲಿಂಗಾಯತ ಸಮುದಾಯದವರು ಉದ್ರಿಕ್ತಗೊಂಡು ಬುಧವಾರ ನಗರದ ಸೇಡಂ ರಸ್ತೆಯಲ್ಲಿ ರಸ್ತೆ ತಡೆ ಚಳುವಳಿ ಮಾಡಿದರು. ಮಹಾನಗರ ಪಾಲಿಕೆಯು ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಪಾಲಿಕೆಯು ಹಿಂದೂ ಸಮುದಾಯದ ಆರಾಧ್ಯ ದೈವ ಬಸವ ಮೂರ್ತಿಯನ್ನು ತೆರವುಗೊಳಿಸಲು ಮುಂದಾಗಿರುವುದು...
Know Moreಮೈಸೂರು: ಮೇಟಗಳ್ಳಿ ಪೊಲೀಸ್ ಠಾಣೆಯ ಎದುರು ಅನಧಿಕೃತವಾಗಿ ನಿರ್ಮಿಸಿದ್ದ ಧಾರ್ಮಿಕ ಕಟ್ಟಡವನ್ನು ಶುಕ್ರವಾರ ತೆರವುಗೊಳಿಸಲಾಯಿತು. ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮೈಸೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್...
Know MoreGet latest news karnataka updates on your email.