News Karnataka Kannada
Monday, May 20 2024

ನ.15ರಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಉದ್ಘಾಟನಾ ಸಮಾರಂಭ

13-Nov-2021 ಮಡಿಕೇರಿ

ಮಡಿಕೇರಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಉದ್ಘಾಟನಾ ಸಮಾರಂಭ ನ.15ರಂದು ವೀರಾಜಪೇಟೆ ಕೊಡವ ಸಮಾಜದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ಸೋಮಣ್ಣ ಅವರು ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಪಶ್ಚಿಮ ಘಟ್ಟಗಳ...

Know More

ನಿವೃತ್ತ ಯೋಧನ ಮನೆದಾರಿಯಲ್ಲಿ ಐದು ಗ್ರೇನೆಡ್ ಪತ್ತೆ!

07-Nov-2021 ಮಂಗಳೂರು

ಉಪ್ಪಿನಂಗಡಿ:  ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಇಳಂತಿಲ ಎಂಬಲ್ಲಿ ನಿವೃತ್ತ ಯೋಧರೊಬ್ಬರ ಮನೆಗೆ ತೆರಳುವ ದಾರಿಮಧ್ಯೆ ಐದು ಗ್ರೇನೆಡ್ ರೀತಿಯ ಸ್ಫೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಇಳಂತಿಲ ಗ್ರಾಮ ನಿವಾಸಿ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು