News Karnataka Kannada
Tuesday, April 30 2024

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

16-Oct-2021 ಮೈಸೂರು

ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು