ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿದ ಪರಿಣಾಮ ಮಕ್ಕಳು ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಗಿದೆ. ಆದರೆ ಈ ವೇಳೆ ಪಟಾಕಿ ಸಿಡಿದು ಹಲವರ ಕಣ್ಣಿಗೆ ಗಾಯಗಳಾಗಿವೆ. ನಗರದಲ್ಲಿ ಒಟ್ಟು 9 ಮಂದಿ ಕಣ್ಣಿಗೆ ಹಾನಿಯಾಗಿದೆ....
Know MoreGet latest news karnataka updates on your email.