News Karnataka Kannada
Monday, May 20 2024

ರಾಜ್ಯ ರಾಜಧಾನಿಯಲ್ಲಿ ಪಟಾಕಿ ಸಿಡಿದು ಮಕ್ಕಳೂ ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿ

05-Nov-2021 ಬೆಂಗಳೂರು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿದ ಪರಿಣಾಮ ಮಕ್ಕಳು ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಗಿದೆ. ಆದರೆ ಈ ವೇಳೆ ಪಟಾಕಿ ಸಿಡಿದು ಹಲವರ ಕಣ್ಣಿಗೆ ಗಾಯಗಳಾಗಿವೆ. ನಗರದಲ್ಲಿ ಒಟ್ಟು 9 ಮಂದಿ ಕಣ್ಣಿಗೆ ಹಾನಿಯಾಗಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು