ನವದೆಹಲಿ: ಬಿಜೆಪಿ ಮತ್ತು ಆರ್ಎಸ್ಎಸ್ “ನಕಲಿ ಹಿಂದುಗಳು”. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ನ ಸಿದ್ಧಾಂತವು ಬಿಜೆಪಿ-ಆರ್ಎಸ್ಎಸ್ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ...
Know MoreGet latest news karnataka updates on your email.