ಬಂಟ್ವಾಳ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕಾಗಿ ದೈವ ದೇವರ ಬಳಿ ದೂರು ನೀಡುವ ಕಾರ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ...
Know MoreGet latest news karnataka updates on your email.