News Karnataka Kannada
Thursday, May 09 2024

ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ

09-Sep-2021 ವಿದೇಶ

ಜಕಾರ್ತ: ಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ....

Know More

ಇಂಡೋನೇಷ್ಯಾ : ಜೈಲಿನಲ್ಲಿ ಅಗ್ನಿ ಅವಘಡ, 41 ಕೈದಿಗಳ ಸಾವು, 39 ಮಂದಿಗೆ ಗಂಭೀರ ಗಾಯ

08-Sep-2021 ವಿದೇಶ

ಇಂಡೋನೇಷ್ಯಾ :  ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 41 ಮಂದಿ ಮೃತಪಟ್ಟಿದ್ದಾರೆ. ಮಾದಕ ದ್ರವ್ಯ ಅಪರಾಧಿಗಳಿಗಾಗಿ ಜಕಾರ್ತದ ಹೊರವಲಯದಲ್ಲಿರುವ ತಂಗೇರಂಗ್ ಜೈಲಿನ ಬ್ಲಾಕ್ ಸಿಯಲ್ಲಿ ಅಗ್ನಿ ಅವಘಡ ಸಂಭವಿಸಿ 41...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು