News Karnataka Kannada
Sunday, May 05 2024

ಉಪ್ಪಿನಂಗಡಿಯಲ್ಲಿ ಮೀನಿನ ಅಂಗಡಿಗೆ ಬೆಂಕಿ: ಕಿಡಿಗೇಡಿಗಳ ಕೃತ್ಯ

23-Aug-2021 ಕರಾವಳಿ

ಮಂಗಳೂರು: ಭಾನುವಾರ ತಡರಾತ್ರಿ ಕಿಡಿಗೇಡಿಗಳು ಮೀನಿನ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೀನು ಸಂಗ್ರಹದ ಬಾಕ್ಸ್ ಸೇರಿದಂತೆ ಅಂಗಡಿ ಸಂಪೂರ್ಣವಾಗಿ ಭಸ್ಮವಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು