News Karnataka Kannada
Monday, May 06 2024

ಅಫ್ಘಾನ್ ಬಿಕ್ಕಟ್ಟು : ವಿವಿಧ ದೇಶಗಳ ಪ್ರಜೆಗಳ ಸ್ಥಳಾಂತರಕ್ಕೆ ಭಾರತ ನಾಯಕತ್ವಕ್ಕೆ ಜಿ7 ರಾಷ್ಟ್ರಗಳ ಒತ್ತಾಯ

25-Aug-2021 ವಿದೇಶ

ಕಾಬೂಲ್ ; ಆಫ್ಘಾನಿಸ್ತಾನದ ಬಿಕ್ಕಟ್ಟು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ತಲೆನೋವಾಗಿದ್ದು, ಜಿ-7 ರಾಷ್ಟ್ರಗಳ ನಡುವೆಯೇ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ.ಹೊಸ ಬೆಳವಣಿಗೆಯೊಂದರಲ್ಲಿ ಆಫ್ಘಾನಿಸ್ತಾನದ ಬಿಕ್ಕಟ್ಟು ಹಾಗೂ ಅಲ್ಲಿರುವ ವಿವಿಧ ದೇಶಗಳ ಪ್ರಜೆಗಳ ಸ್ಥಳಾಂತರ ಪ್ರಕ್ರಿಯೆಗೆ ಭಾರತ ಮುಂಚೂಣಿ ನಾಯಕತ್ವ ವಹಿಸಲು ಅವಕಾಶ ನೀಡಬೇಕು ಎಂಬ ಒತ್ತಡಗಳು ಜಿ7 ರಾಷ್ಟ್ರಗಳಲ್ಲಿ ಕೇಳಿ ಬಂದಿವೆ. ಸುಮಾರು ಎರಡು ದಶಕಗಳ ಸುದೀರ್ಘ ಹೋರಾಟದಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು