News Karnataka Kannada
Saturday, May 11 2024

15000 ನಿರಾಶ್ರಿತರಿಗೆ ತಾಣವಾದ ಭಾರತ

01-Oct-2021 ವಿದೇಶ

ನ್ಯೂಯಾರ್ಕ್ : ‘ಮ್ಯಾನ್ಮಾರ್‌ನಲ್ಲಿ  ವರ್ಷದ ನಡೆದ ಸೇನಾದಂಗೆ  ಬಳಿಕ 15,000ಕ್ಕೂ ಅಧಿಕ ಜನರು ಮ್ಯಾನ್ಮಾರ್‌ನಿಂದ ಗಡಿದಾಟಿ ಭಾರತವನ್ನು ಪ್ರವೇಶಿಸಿದ್ದಾರೆ’ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೊನಿಯೊ ಗುಟೆರಸ್‌ ಹೇಳಿದ್ದಾರೆ. ಥೈಲ್ಯಾಂಡ್‌, ಚೀನಾ, ಭಾರತದ ಗಡಿಗೆ ಹೊಂದಿಕೊಂಡಂತೆ ಬಹುತೇಕ ಕಡೆ ಶಸ್ತ್ರಸಜ್ಜಿತ ಘರ್ಷಣೆಗಳು ನಡೆದಿವೆ. ಮ್ಯಾನ್ಮಾರ್‌ನಲ್ಲಿ  ಉದ್ಭವಿಸಿರುವ ಬಿಕ್ಕಟ್ಟು ಪ್ರಾದೇಶಿಕ ವಲಯದಲ್ಲೂ ಪರಿಣಾಮ ಬೀರಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು