News Karnataka Kannada
Sunday, May 19 2024

ಸಾಮಾನ್ಯ ವಿಮಾ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

11-Aug-2021 ಕರ್ನಾಟಕ

ದೆಹಲಿ: ಸಾಮಾನ್ಯ ವಿಮಾ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಬುಧವಾರ ಅಂಗೀಕಾರ ದೊರೆಯಿತು. ಒಬಿಸಿ ಮಸೂದೆಗೆ ಅಂಗೀಕಾರ ದೊರೆತ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಸೂದೆಯನ್ನು ಮಂಡಿಸುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದರು. ಮಸೂದೆ ಮೇಲೆ ಗದ್ದಲದ ಮಧ್ಯೆಯೇ ಹಣಕಾಸು ಸಚಿವರು ಮಾತನಾಡಲು ಆರಂಭಿಸಿದರು. ಸದನದ ಬಾವಿಗಿಳಿದ ವಿಪಕ್ಷದ ಸದಸ್ಯರು ಏರುದನಿಯಲ್ಲಿ ವಿರೋಧ ವ್ಯಕ್ತಪಡಿಸಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು