ಮೈಸೂರು: ಸಿ.ಟಿ.ರವಿ ಒಬ್ಬ ಕೊಲೆಗಡುಕ. ಕುಡಿದು ಕಾರು ಚಲಾಯಿಸಿ ಇಬ್ಬರನ್ನು ಕೊಂದು ಮದ್ರಾಸ್ನಲ್ಲಿ ತಲೆಮರೆಸಿಕೊಂಡಿದ್ದ. ಇಂತಹವರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹರಿಹಾಯ್ದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಮೋಸ ಮಾಡುತ್ತಿದೆ. ಬಿಜೆಪಿ ನಾಯಕ ಸಿ.ಟಿ.ರವಿಗೆ ನಾಚಿಕೆಯಾಗಬೇಕು. ಮೇಕೆದಾಟು ವಿಚಾರದಲ್ಲಿ ಬಿಜೆಪಿಯವರದ್ದು ದ್ವಂದ್ವ...
Know MoreGet latest news karnataka updates on your email.