News Karnataka Kannada
Sunday, May 12 2024

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ನೂರಕ್ಕೂ ಹೆಚ್ಚು ಜನರ ಘರ್‌ ವಾಪಸಿ

24-Aug-2021 ಕರ್ನಾಟಕ

ಗೌರಿಬಿದನೂರು : ಭಾರತ ಮಾತಾ ಸೇವಾ ಟ್ರಸ್ಟ್ ಅಡಿಯಲ್ಲಿ ಇಂದು ವಿಶೇಷ ಪೂಜೆ ನಡೆಸುವ ಮೂಲಕ ‌ತಾಲೂಕಿನ ನಾಗಸಂದ್ರ ಗ್ರಾಮದ ಸುಮಾರು 10 ಕುಟುಂಬಗಳಿಗೆ ಸೇರಿದ 100ಕ್ಕೂ ಅಧಿಕ ಜನರನ್ನು ಮರಳಿ ಹಿಂದೂ ಧರ್ಮಕ್ಕೆ ಬರಮಾಡಿಕೊಳ್ಳಲಾಯಿತು. ತಾಲೂಕಿನ ಇತಿಹಾಸಪ್ರಸಿದ್ಧ ವಿದುರಾಶ್ವತ್ಥ ಸ್ವಾಮಿ ದೇಗುಲದ ಸಭಾಂಗಣದಲ್ಲಿ ವಿವಿಧ ಹೋಮ- ಹವನಗಳನ್ನು ನಡೆಸಿ, ಪೂಜೆ ಸಲ್ಲಿಸಿ ನಂತರ ಕ್ರೈಸ್ತ...

Know More

ಪಕ್ಷ ತೊರೆದವರಿಗೆ ಮತ್ತೆ ಬಾಗಿಲು ತೆರೆಯಲ್ಲ ; ಸಿದ್ದರಾಮಯ್ಯ

06-Jul-2021 ಕರ್ನಾಟಕ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿದ್ದಂತೆ ಪ್ರಮುಖ ಪ್ರತಿಪಕ್ಷವಾದ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿಯೂ ಭಿನ್ನಮತ ಮುಂದುವರಿದಿದೆ. ಒಂದಷ್ಟು ದಿನ ‘ಮುಂದಿನ ಮುಖ್ಯಮಂತ್ರಿ’ ವಿಚಾರವಾಗಿ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಗಳು ನಡೆದವು. ಅದಾದ ಬಳಿಕ ಈಗ ಘರ್ ವಾಪಸಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು