News Karnataka Kannada
Wednesday, May 01 2024

ಗಿಲಾನಿ ಕುಟುಂಬದ ವಿರುದ್ಧ ದೇಶ ವಿರೋಧಿ ಘೋಷಣೆ

05-Sep-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ :  ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿ ಮೃತದೇಹಕ್ಕೆ ಕುಟುಂಬಸ್ಥರು ಪಾಕಿಸ್ತಾನ ಧ್ವಜ ಹೊದಿಸಿದ್ದು, ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗಿಲಾನಿ ಕುಟುಂಬದ ವಿರುದ್ಧ ಬಗ್ದಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿಲಾನಿ ಅಂತ್ಯ ಸಂಸ್ಕಾರದ ವೇಳೆ ಕುಟುಂಬಸ್ಥರು ಈ ರೀತಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವ...

Know More

ಗಿಲಾನಿ ನಿಧನಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂತಾಪ, ಶೋಕಾಚರಣೆ ಘೋಷಣೆ

02-Sep-2021 ವಿದೇಶ

ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (91) ನಿಧನಕ್ಕೆ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದು, ಗಿಲಾನಿ ಅವರನ್ನು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದಿದ್ದಾರೆ. ಈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು