News Karnataka Kannada
Sunday, May 05 2024

ಭಾರತದೊಂದಿಗೆ ಬಾಂಧವ್ಯ ನಿರೀಕ್ಷಿಸುತ್ತೋದ್ದೇವೆ – ತಾಳಿಬಾನ್ ವಕ್ತಾರ್

29-Aug-2021 ವಿದೇಶ

ಕಾಬೂಲ್: ಆಫ್ಘಾನಿಸ್ತಾನವನ್ನು  ಆಕ್ರಮಿಸಿದ ತಾಲಿಬಾನ್  ಈಗ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಅದರ ಬೆನ್ನಲ್ಲೇ ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತಿದೆ ಎಂದು ತಾಲಿಬಾನ್ ಮುಖಂಡ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ನಿಯಂತ್ರಣಕ್ಕೆ ಪಡೆದು, ತಮ್ಮದೇ ಸಾಮ್ರಾಜ್ಯ ಕಟ್ಟಿ ಆಳ್ವಿಕೆ ನಡೆಸಲು ಮುಂದಾಗಿರುವ ತಾಲಿಬಾನ್​ ಇದೀಗ ಭಾರತದೊಂದಿಗೆ ಸಂಬಂಧ ಬೆಳೆಸುವ ಇಚ್ಛೆ ವ್ಯಕ್ತಪಡಿಸಿದೆ. ಈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು