GOVERNER

ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ಯುವಜನತೆ ದೇಶದ ಆಧಾರಸ್ತಂಭವಾಗಿದ್ದು, ದೇಶದ ಹಿತಕ್ಕಾಗಿ ಮತ್ತು ಜನರ ಹಿತಕ್ಕಾಗಿ ಪದವಿ ಬಳಿಕ ಆಚಾರ,ವಿಚಾರ ಮತ್ತು ಸಂಸ್ಕೃತಿಯಲ್ಲಿ ಮಾನವೀಯತೆಯನ್ನು ಮೈಗೂಡಿಸಿಕೊಳ್ಳವ ಮೂಲಕ ಜ್ಞಾನವನ್ನು ದೇಶಕ್ಕಾಗಿ ಸಮರ್ಪಿಸಿಕೊಳ್ಳಿ ಎಂದು…

2 years ago

ಮೂವರಿಗೆ ರಾಜ್ಯಪಾಲರಿಂದ ಪ್ರೋತ್ಸಾಹ ಧನ ಘೋಷಣೆ

ಬೆಂಗಳೂರು: ಟೋಕಿಯೋ ಒಲಂಪಿಕ್ಸ್-2020ರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದ ಕ್ರೀಡಾಪಟುಗಳು ಮತ್ತು ಕ್ರೀಡಾ ತರಬೇತುದಾರರು ಭಾರತ ದೇಶವನ್ನು ಪ್ರತಿನಿಧಿಸಿರುವುದು ಕರ್ನಾಟಕದ ಜನತೆಗೆ ಹೆಮ್ಮೆಯ ಪ್ರತೀಕವಾಗಿದೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಟೋಕಿಯೋ ಒಲಂಪಿಕ್ಸ್ -2020ರ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದಂತಹ ಕರ್ನಾಟಕ ರಾಜ್ಯದ ಮೂರು ಕ್ರೀಡಾಪಟುಗಳು ಹಾಗೂ ಒಬ್ಬ ಕ್ರೀಡಾ ತರಬೇತುದಾರರಿಗೆ ತಲಾ 1 ಲಕ್ಷ ರೂಗಳ ಪ್ರೋತ್ಸಾಹ ಧನವನ್ನು ಘೋಷಿಸಿದ್ದಾರೆ. ಅಥಿತಿ ಅಶೋಕ್(ಗಾಲ್ಫ್), ಫೌದಾ ಮಿರ್ಜಾ (ಕುದುರೆ ಸವಾರಿ), ಶ್ರೀಹರಿ ನಟರಾಜ್ (ಈಜು) ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ತರಬೇತುದಾರರಾದ ಅಂಕಿತಾ ಸುರೇಶ್ (ಮಹಿಳಾ ಹಾಕಿ ) ರವರಿಗೆ ತಲಾ 1,00,000 ರೂಪಾಯಿಗಳನ್ನು ಪ್ರೋತ್ಸಾಹ ಧನ ನೀಡಲಾಗುವುದು. ಗೌರವಾನ್ವಿತ ರಾಜ್ಯಪಾಲರು ಕ್ರೀಡಾಪಟುಗಳು ಹಾಗೂ ಕ್ರೀಡಾ ತರಬೇತುದಾರರನ್ನು ಶೀಘ್ರದಲ್ಲೇ ರಾಜಭವನದಲ್ಲಿ ಆಯೋಜಿಸುವ ಸಮಾರಂಭದಲ್ಲಿ ಸನ್ಮಾನಿಸಲಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ್ ತಿಳಿಸಿದ್ದಾರೆ.

3 years ago

ದಿಢೀರ್ ದೆಹಲಿಗೆ ರಾಜ್ಯಪಾಲ ಗೆಹ್ಲೋಟ್: ಕುತೂಹಲ ಹೆಚ್ಚಿಸಿದ ಭೇಟಿ

ಬೆಂಗಳೂರು: ಇತ್ತೀಚೆಗಷ್ಟೆ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ದಿಢೀರ್ ಆಗಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ…

3 years ago