ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್ ನ ಎಲ್ಲ ಶಾಸಕರು ಪಾಲ್ಗೊಂಡಿದ್ದಾರೆ. ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಲವು ಶಾಸಕರು ಭಾಗಿಯಾಗಿದ್ದಾರೆ. ಶಾಸಕಾಂಗ ಸಭೆ ಬಳಿಕ ರಾಜಭವನಕ್ಕೆ ಭೇಟಿ...
Know Moreಪುತ್ತೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿಜೆಪಿಯ ಪ್ರಮುಖ ಮುಖಂಡ ನವೀನ್ ರೈ ಮೇನಾಲ ಮೃತ ದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಏನು ಅನ್ನುವುದು ನಿಖರವಾಗಿ ತಿಳಿದು ಬಂದಿಲ್ಲ. ಪಂಪ್ ರಿಪೇರಿಗೆ ತೆರಳಿದ್ದ ಅವರು...
Know Moreಪಣಜಿ: ಇಲ್ಲಿನ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು 37ನೇ ರಾಷ್ಟ್ರೀಯ ಕ್ರೀಡಾಕೂಟದ ಲೋಗೋವನ್ನು ಭಾನುವಾರ...
Know Moreಕರಾವಳಿಯ ಹಲವು ಕ್ಷೇತ್ರಗಳಂತೆ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಬಂಟ್ವಾಳದಲ್ಲಿ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ರಮಾನಾಥ ರೈ ಅವರನ್ನು 8,282 ಮತಗಳ ಅಂತರದಿಂದ ಸೋಲಿಸಿದ್ದಾರೆ. ರಾಜೇಶ್ ನಾಯ್ಕ್ ಅವರು...
Know MoreGet latest news karnataka updates on your email.