News Karnataka Kannada
Friday, May 10 2024

ಏರ್ ಇಂಡಿಯಾ ಗೆ ಸರ್ಕಾರ ತಾಕೀತು

09-Oct-2021 ದೆಹಲಿ

ನವದೆಹಲಿ: ಏರ್ ಇಂಡಿಯಾ ಬಿಡ್ಡಿಂಗ್ ನಲ್ಲಿ ಗೆದ್ದು ಸಂಸ್ಥೆಯನ್ನು ತನ್ನದಾಗಿಸಿಕೊಂಡಿರುವ ಟಾಟಾ ಗ್ರೂಪ್ ಕನಿಷ್ಠ ಒಂದು ವರ್ಷದವರೆಗೆ ನೌಕರರನ್ನು ಉಳಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಹೇಳಿದೆ. ಈಗಿರುವ ಏರ್ ಇಂಡಿಯಾ ನೌಕರರ ಹಿತಾಸಕ್ತಿಗಳನ್ನು ಕಾಪಾಡಲಾಗುತ್ತಿದ್ದು, ಒಂದು ವರ್ಷ ನಂತರ ಸಂಸ್ಥೆ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ವಿಆರ್ ಎಸ್ ಸೌಲಭ್ಯವನ್ನು ನೀಡಬೇಕೆಂದು ಸರ್ಕಾರ ತಾಕೀತು ಮಾಡಿದೆ. ಈ ಬಗ್ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು