ಕೊಪ್ಪಳ: ರಾಜ್ಯದಲ್ಲಿ ಮಕ್ಕಳಿಗೆ ವೈರಲ್ ಫೀವರ್ ಹೆಚ್ಚಾಗಿರುವ ವಿಚಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೊರೋನಾ ಮೂರನೇ ಅಲೆಯ ಮುನ್ಸೂಚನೆ ಅಲ್ಲ. ಸೆಪ್ಟೆಂಬರ್, ಅಕ್ಟೋಬರ್ನಲ್ಲಿ 3ನೇ ಅಲೆ ಮುನ್ಸೂಚನೆ ಎಂದು ಹೇಳಲಾಗಿದೆ. ಆದರೆ ರಾಜ್ಯದಲ್ಲಿ ಸದ್ಯ ಕೊವಿಡ್ ಪಾಸಿಟಿವಿ...
Know Moreಕೊಪ್ಪಳ : ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಇರುವುದು ಜನರ ಸೇವೆಗಾಗಿ. ಆದ್ದರಿಂದ ಎಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ. ಆದರೆ, ಹಗಲು-ರಾತ್ರಿ ನಿಮ್ಮ ಮೊಬೈಲ್ ಸ್ವಿಚ್ಆಫ್ ಆಗಂಗಿಲ್ಲಾ , ಸಬೂಬ ಹೇಳುವಂತೆಯೇ ಇಲ್ಲ....
Know MoreGet latest news karnataka updates on your email.