ಹನೂರು : ಅಕ್ರಮವಾಗಿ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 4 ಕೆ.ಜಿಗೂ ಅಧಿಕ ಪ್ರಮಾಣದ ಒಣಗಾಂಜಾ ವಶಪಡಿಸಿಕೊಳ್ಳುವಲ್ಲಿ ಅಬಕಾರಿ ಇಲಾಖಾ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಪುಷ್ಪಾಪುರ ಗ್ರಾಮದ ಕಬ್ಬಾಲ(65) ಬುನ್ ರಂಗಶೆಟ್ಟಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಗಾಂಜಾ ಸಂಗ್ರಹಣೆ ಮಾಡಿರುವುದಾಗಿ ಅಬಕಾರಿ ಇಲಾಖಾ ಅಧಿಕಾರಿಗಳಿಗೆ...
Know MoreGet latest news karnataka updates on your email.