ಬೆಂಗಳೂರು: ದೇಶಾದ್ಯಂತ ಶುಕ್ರವಾರ ಗಣೇಶ ಚತುರ್ಥಿಯ ಸಂಭ್ರಮ. ಹಬ್ಬದ ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಶುಭಕೋರಿದ್ದು, ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ನಿಮ್ಮೆಲ್ಲರಿಗೂ ಜೀವನದಲ್ಲಿ ಸುಖ, ಶಾಂತಿ,...
Know MoreGet latest news karnataka updates on your email.