ಬೆಳ್ತಂಗಡಿ: ಮೃತ್ಯುಂಜಯ ನೇತ್ರಾವತಿ ನದಿಗಳ ಕಿಂಡಿ ಅಣೆಕಟ್ಟುಗಳಲ್ಲಿ ರಾಶಿರಾಶಿ ಮರಮಟ್ಟು ಹಾಗೂ ಸಂಗ್ರಹಗೊಂಡಿದೆ. ಬೃಹತ್ ಗಾತ್ರದ ಮರಮಟ್ಟುಗಳು ಸೇತುವೆ,ಕಿಂಡಿ ಅಣೆಕಟ್ಟುಗಳಿಗೆ ಬಡಿದಿದೆ.ಕಳೆದ ವಾರ ಮಳೆಹಾನಿಗೊಳಗಾಗಿ ಪಂಚಾಯತಿ ವತಿಯಿಂದ ದುರಸ್ತಿಗೊಂಡು ಸಂಪರ್ಕಕ್ಕೆ ಯೋಗ್ಯವಾಗಿದ್ದ ಮಿತ್ತಬಾಗಿಲು ಗ್ರಾಮದ ಕೊಪ್ಪದಗಂಡಿ ಕಿರುಸೇತುವೆ ನೇತ್ರಾವತಿಯಲ್ಲಿ ಹರಿದ ಭಾರಿ ನೀರಿನ ಪರಿಣಾಮ ಸಂಪರ್ಕ ಕಳೆದುಕೊಂಡಿದೆ. ಮುಂಡಾಜೆಯ ಮೃತ್ಯುಂಜಯ ನದಿಯ ಕಾಪು,ಕಡಂಬಳ್ಳಿ ಕಿಂಡಿ ಅಣೆಕಟ್ಟು,...
Know Moreಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದ್ದು , ಹಲವೆಡೆ ಹಾನಿ ಉಂಟಾಗಿದೆ. ಮನೆ ಕುಸಿತ , ಗುಡ್ಡ ಕುಸಿತ ಉಂಟಾಗಿದ್ದು , ಕೃಷಿಗೂ ಹಾನಿ ಉಂಟಾಗಿದೆ. ನೀರ್ಚಾಲು ಸಮೀಪದ...
Know Moreಬೆಳ್ತಂಗಡಿ: ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇಲ್ಲಿ ಉಂಟಾಗುವ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ನಾಗರಿಕರು ಶಾಪ ಹಾಕುತ್ತಲೇ ಸಮಸ್ಯೆಯನ್ನು ಅನಿವಾರ್ಯವಾಗಿ ಎದುರಿಸುತ್ತಿದ್ದಾರೆ. ಮಂಗಳವಾರ ಸುರಿದ ಭಾರಿ ಮಳೆಗೆ ಅದೇ ಬೃಹತ್ ಸಮಸ್ಯೆ ಎದುರಾಗಿದೆ. ಮಂಗಳೂರು- ವಿಲ್ಲುಪುರಂ...
Know Moreಹೈದರಾಬಾದ್: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ತೆಲಂಗಾಣ ತತ್ತರಿಸಿದೆ. ತೆಲಂಗಾಣದ ರಾಜಧಾನಿ ಹೈದರಾಬಾದ್, ಮೇಲ್ಚಡ್ ಮಲ್ಕಾಜರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ, ವಾಣಿಜ್ಯ ಮಳಿಗೆಗಳಿಗೆ...
Know MoreGet latest news karnataka updates on your email.