News Karnataka Kannada
Sunday, May 05 2024

ಮೇಘಾಲಯದ ಗೃಹ ಸಚಿವ ಲಹ್ಕ್‌ಮೆನ್ ರಿಂಬುಯಿ ರಾಜೀನಾಮೆ

16-Aug-2021 ದೇಶ

ಶಿಲ್ಲಾಂಗ್‌: ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಖಾಸಗಿ ನಿವಾಸಕ್ಕೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇನ್ನೊಂದೆಡೆ, 2018ರಲ್ಲಿ ಶರಣಾಗಿದ್ದ ಉಗ್ರನೊಬ್ಬನ ಹತ್ಯೆ ಹಿನ್ನೆಲೆಯಲ್ಲಿ ಶಿಲ್ಲಾಂಗ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಗೃಹ ಸಚಿವ ಲಹ್ಕ್‌ಮೆನ್ ರಿಂಬುಯಿ ರಾಜೀನಾಮೆ ನೀಡಿದ್ದಾ ವಾಹನಗಳಲ್ಲಿ ಬಂದಿರುವ ದಾಳಿಕೋರರು ಪೆಟ್ರೋಲ್‌ ತುಂಬಿದ್ದ ಎರಡು ಬಾಟಲಿಗಳನ್ನು ಶಿಲ್ಲಾಂಗ್‌ನ ಮೂರನೇ...

Know More

ಸಾಕು ನಾಯಿ ಸಾವಿನ ದುಃಖ ಹಂಚಿಕೊಂಡ ಗೃಹ ಸಚಿವರು

12-Jul-2021 ಬೆಂಗಳೂರು

ಬೆಂಗಳೂರು: ತಮ್ಮ ಮನೆಯ ಮುದ್ದಿನ ನಾಯಿ ಸಾವಿಗೀಡಾಗಿರುವುದಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ದುಃಖಿತರಾಗಿದ್ದಾರೆ. ಸಾಕು ನಾಯಿ ʻಸನ್ನಿʼ ವಯೋಸಹಜವಾಗಿ ಸೋಮವಾರ ಬೆಳಿಗ್ಗೆ ಮೃತಪಟ್ಟಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻಇಂದು ನಮ್ಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು